ಬೆಂಗಳೂರು: ಬೆಳಗಾವಿಯ ಸವದತ್ತಿಯಲ್ಲಿ, ಮುಸ್ಲಿಂ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡುವ ದುರುದ್ದೇಶದಿಂದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸೇರಿದಂತೆ ಮೂವರು, ಶಾಲಾ ಟ್ಯಾಂಕರ್ಗೆ ವಿಷ ಹಾಕಿದ್ದಾರೆ. ಈ ಘಟನೆಯಲ್ಲಿ…
Read More »Day: August 5, 2025
ಮಧುಗಿರಿ :ತಾಲ್ಲೂಕಿನ ಮಿಡಿಗೇಶಿ ಹೋಬಳಿ ಹನುಮಂತಪುರದಲ್ಲಿ ಎರಡು ದಿನಗಳ ಹಿಂದೆ 20 ನವಿಲುಗಳು ಮೃತಪಟ್ಟಿವೆ. ಗೋಮಾಳ ಜಾಗದಲ್ಲಿ ಆ.2 ರಂದು ಮೂರು ಗಂಡು, 17 ಹೆಣ್ಣು ನವಿಲುಗಳು…
Read More »ನವದೆಹಲಿ : ಪ್ರಧಾನಿ | ನರೇಂದ್ರ ಮೋದಿ ಅವರು ಮಂಗಳವಾರ ಇಲ್ಲಿ ಎನ್ಡಿಎ ಮೈತ್ರಿಕೂಟದ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಸೆಪ್ಟೆಂಬರ್ 9ಕ್ಕೆ ನಿಗದಿಯಾಗಿರುವ ಮೋದಿ ಉಪರಾಷ್ಟ್ರಪತಿ ಚುನಾವಣೆ…
Read More »ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಿವಾನಂದ ಬಿ.ಕರಾಳ ಅವರಿಗೆ ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಸುರೇಖಾ ಅವರು ಹೂಗುಚ್ಛ ನೀಡಿದರು ಬೀದರ್ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ. ಕರಾಳೆ…
Read More »ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ್ ಸಹಯೋಗದಲ್ಲಿ ಬುಧವಾರ (ಆ.6) ನಗರದ ಮೈಲೂರಿನಲ್ಲಿರುವ ಗುರುನಾನಕ್ ದೇವ್ ಎಂಜಿನಿಯರಿಂಗ್ ಕಾಲೇಜಿನ ಗುರು ಭವನ…
Read More »‘ನಾವು ಪರಿಸರವನ್ನು ರಕ್ಷಿಸಿದರೆ, ಪರಿಸರ ನಮ್ಮನ್ನು ರಕ್ಷಿಸುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕು’ ಎಂದು ಸೂರ್ಯ ಫೌಂಡೇಶನ್ ದಕ್ಷಿಣ ಭಾರತದ ಸಂಯೋ ಜಕ…
Read More »ರಿಯಲ್ ಎಸ್ಟೇಟ್ ವಹಿವಾಟು 2030 ರ ವೇಳೆಗೆ 1 ಟ್ರಿಲಿಯನ್ ಡಾಲರ್ಗೆ ತಲುಪುವ ನಿರೀಕ್ಷೆ ಇದೆ ಎಂದು ಕ್ರೆಡೈ ಕರ್ನಾಟಕ ಅಧ್ಯಕ್ಷ ಭಾಸ್ಕರ್ ಟಿ. ನಾಗೇಂದ್ರಪ್ಪ ಹೇಳಿದರು.…
Read More »ಬೀದರ್ನ ಬ್ರಿಮ್ಸ್ ಸಭಾಂಗಣದಲ್ಲಿ ರಾಜ್ಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಉತ್ತರ ವಲಯ ಸಮ್ಮೇಳನ ಹಾಗೂ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು…
Read More »ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ಕೋಟಿ ಅನುದಾನ ಘೋಷಿಸಿದ ಖಂಡ್ರೆ ಪಟ್ಟಣದ ಉದ್ಭವಲಿಂಗ ಖ್ಯಾತಿಯ ಶ್ರೀ ಅಮರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಒಂದು ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಘಷಣೆ ಮಾಡಿದ್ದಾರೆ. ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಮಾತನಾಡಿ, ಅಮರೇಶ್ವರ ದೇವಸ್ಥಾನದ ಮಹಾದ್ವಾರ ಸೇರಿದಂತೆ ಜೀರ್ಣೋದ್ಧಾರ ಕಾಮಗಾರಿಗೆ ಸಂಸದರ ಅನುದಾನದಡಿಯಲ್ಲಿ ೧ ಕೋಟಿ ಅನುದಾನ ನೀಡುತ್ತೇನೆ. ಕರ್ನಾಟಕ ಮಾತ್ರವಲ್ಲದೇ ನೆರೆಯ ತೆಲಂಗಾಣ, ಮಹಾರಾಷ್ಟ ರಾಜ್ಯಗಳಿಂದಲೂ ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರೇಶ್ವರ ದೇವರ ದರ್ಶನ ಪಡೆಯುತ್ತಾರೆ. ಈ ದೇವಸ್ಥಾನದ ಅಭಿವೃದ್ಧಿಯಿಂದ ಪ್ರವಾಸೋದ್ಯಮ ಅಭಿವೃದ್ಧಿಗೂ ನೆರವಾಗಲಿದೆ ಎಂದರು ದೇವಸ್ಥಾನದ ಸಮಿತಿಯಲ್ಲಿಯೂ ಅನುದಾನವಿದೆ. ಆದರೆ ಆ ಹಣವನ್ನು ಇಲಾಖೆಯ ಅಧಿಕಾರಿಗಳು ಬೇರೆಯ ಅಭಿವೃದ್ಧಿ ಮಾಡಲಿ. ನಾನು ನನ್ನ ಸಂಸದರ ಅಡಿಯಲ್ಲಿ ಅನುದಾನ ನೀಡುತ್ತೇನೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಮುಜರಾಯಿ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ದೇವಸ್ಥಾನದ ಮಹಾದ್ವಾರ, ಗೋಪುರ, ಕಲ್ಯಾಣ ಮಂಟಪ, ಭಕ್ತಾದಿಗಳಿಗೆ ವಾಸ್ತವ್ಯದ ವ್ಯವಸ್ಥೆನ ಸೇರಿದಂತೆ ದೇವಸ್ಥಾನವನ್ನು ಇನ್ನಷ್ಟು ಆಕರ್ಷಕವಾಗಿಸಲು ಅಗತ್ಯವಿರುವ ಕಾಮಗಾರಿಯ ಬಗ್ಗೆ ತಹಸೀಲ್ದಾರ ಮಹೇಶ ಪಾಟೀಲ್ ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಿಸಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್, ತಾಪಂ ಮಾಜಿ ಅಧ್ಯಕ್ಷ ನೆಹೆರು ಪಾಟೀಲ್, ಭಾಲ್ಕಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸೋನು ದೇಶಮುಖ, ಬಸವರಾಜ ದೇಶಮುಖ, ಪಪಂ ಸದಸ್ಯ ಸುನಿಲಕುಮಾರ ದೇಶಮುಖ,…
Read More »ಏಕ್ ಲಾಖ್ ಪೇಡ್ ಮಾ ಕೇ ನಾಮ್ ಅಭಿಯಾನ ನಿಮಿತ್ತ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಅವರು…
Read More »