ರಾಜಕೀಯ
https://advaadvaith.com
-
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಪೋರ್ಸ್ HQTC ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿ ಯ ವಂದೇ ಭಾರತ್ ರೈಲಿಗೆ ಚಾಲನೆ…
Read More » -
ದೇವಸ್ಥಾನದ ಅಭಿವೃದ್ಧಿಗೆ ಬದ್ಧ, ಅಮರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಖಂಡ್ರೆ
ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ಕೋಟಿ ಅನುದಾನ ಘೋಷಿಸಿದ ಖಂಡ್ರೆ ಪಟ್ಟಣದ ಉದ್ಭವಲಿಂಗ ಖ್ಯಾತಿಯ ಶ್ರೀ ಅಮರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಒಂದು ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಘಷಣೆ ಮಾಡಿದ್ದಾರೆ. ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಮಾತನಾಡಿ, ಅಮರೇಶ್ವರ ದೇವಸ್ಥಾನದ ಮಹಾದ್ವಾರ ಸೇರಿದಂತೆ ಜೀರ್ಣೋದ್ಧಾರ ಕಾಮಗಾರಿಗೆ ಸಂಸದರ ಅನುದಾನದಡಿಯಲ್ಲಿ ೧ ಕೋಟಿ ಅನುದಾನ ನೀಡುತ್ತೇನೆ. ಕರ್ನಾಟಕ ಮಾತ್ರವಲ್ಲದೇ ನೆರೆಯ ತೆಲಂಗಾಣ, ಮಹಾರಾಷ್ಟ ರಾಜ್ಯಗಳಿಂದಲೂ ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರೇಶ್ವರ ದೇವರ ದರ್ಶನ ಪಡೆಯುತ್ತಾರೆ. ಈ ದೇವಸ್ಥಾನದ ಅಭಿವೃದ್ಧಿಯಿಂದ ಪ್ರವಾಸೋದ್ಯಮ ಅಭಿವೃದ್ಧಿಗೂ ನೆರವಾಗಲಿದೆ ಎಂದರು ದೇವಸ್ಥಾನದ ಸಮಿತಿಯಲ್ಲಿಯೂ ಅನುದಾನವಿದೆ. ಆದರೆ ಆ ಹಣವನ್ನು ಇಲಾಖೆಯ ಅಧಿಕಾರಿಗಳು ಬೇರೆಯ ಅಭಿವೃದ್ಧಿ ಮಾಡಲಿ. ನಾನು ನನ್ನ ಸಂಸದರ ಅಡಿಯಲ್ಲಿ ಅನುದಾನ ನೀಡುತ್ತೇನೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಮುಜರಾಯಿ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ದೇವಸ್ಥಾನದ ಮಹಾದ್ವಾರ, ಗೋಪುರ, ಕಲ್ಯಾಣ ಮಂಟಪ, ಭಕ್ತಾದಿಗಳಿಗೆ ವಾಸ್ತವ್ಯದ ವ್ಯವಸ್ಥೆನ ಸೇರಿದಂತೆ ದೇವಸ್ಥಾನವನ್ನು ಇನ್ನಷ್ಟು ಆಕರ್ಷಕವಾಗಿಸಲು ಅಗತ್ಯವಿರುವ ಕಾಮಗಾರಿಯ ಬಗ್ಗೆ ತಹಸೀಲ್ದಾರ ಮಹೇಶ ಪಾಟೀಲ್ ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಿಸಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್, ತಾಪಂ ಮಾಜಿ ಅಧ್ಯಕ್ಷ ನೆಹೆರು ಪಾಟೀಲ್, ಭಾಲ್ಕಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸೋನು ದೇಶಮುಖ, ಬಸವರಾಜ ದೇಶಮುಖ, ಪಪಂ ಸದಸ್ಯ ಸುನಿಲಕುಮಾರ ದೇಶಮುಖ,…
Read More » -
ಸಚಿವದ್ವಯರಿಗೆ ಪದಾಧಿಕಾರಿಗಳಿಂದ ಮನವಿ ಪತ್ರ ಸಲ್ಲಿಕೆ ಪಾಲಿಕೆ ಮನೆ ಬಾಡಿಗೆ ಭತ್ಯೆಗೆ ನೌಕರರ ಸಂಘ ಆಗ್ರಹ
ಬೀದರ್ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್ ಮಹಾನಗರ ಪಾಲಿಕೆ ವ್ಯಾಪ್ತಿಯ ನೌಕರರಿಗೆ ಮಹಾನಗರ ಪಾಲಿಕೆ ಮನೆ ಬಾಡಿಗೆ ಮತ್ತು ಸಿಸಿಎ ಭತ್ಯೆ…
Read More » -
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಸೌಧದಲ್ಲಿ ಬೀದರ್ ಜಿಲ್ಲಾ ಉಸ್ತವಾರಿ ಸಚಿವ ಈಶ್ವರ ಬಿ ಖಂಡ್ರೆ, ಸಚಿವ ರಹೀಂಖಾನ್ ಹಾಗೂ ಶಾಸಕರುಗಳ ಜೊತೆ ಬೀದರ್ ಜಿಲ್ಲೆಯ ಅಭಿವೃದ್ಧಿಯ ಕುರಿತಂತೆ ಸಮಾಲೋಚನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಸೌಧದಲ್ಲಿ ಬೀದರ್ ಜಿಲ್ಲಾ ಉಸ್ತವಾರಿ ಸಚಿವ ಈಶ್ವರ ಬಿ ಖಂಡ್ರೆ, ಸಚಿವ ರಹೀಂಖಾನ್ ಹಾಗೂ ಶಾಸಕರುಗಳ ಜೊತೆ ಬೀದರ್ ಜಿಲ್ಲೆಯ ಅಭಿವೃದ್ಧಿಯ ಕುರಿತಂತೆ…
Read More » -
Grandma’s secret blueberry pie recipe revealed!
Paleo ethical Williamsburg Wes Anderson Vice biodiesel +1, asymmetrical mlkshk shabby chic tofu. Heirloom hoodie migas, fashion axe paleo Intelligentsia…
Read More » -
Pasta is the secret ingredient for a healthy lifestyle
This is an example of a post with multiple authors to showcase full support with Co Authors Plus WordPress Plugin.…
Read More » -
This is how coffee can help you predict the future
Trust fund Tumblr fixie, hoodie flannel dreamcatcher lomo hella jean shorts. Chambray Carles aesthetic, you probably haven't heard of them…
Read More » -
11 reasons why making your own food is essential
This is an image post format. Note that if you click on the featured image it will open in pop-up…
Read More » -
The only Christmas dinner resources you will ever need
Cray Godard mumblecore wayfarers, post-ironic art party Austin cold-pressed next level PBR&B farm-to-table. Schlitz chillwave crucifix, hoodie biodiesel aesthetic YOLO…
Read More » -
A healthy breakfast can get you far throughout the day
Authentic Blue Bottle put a bird on it slow-carb blog art party viral, Shoreditch DIY gluten-free. Paleo Etsy Echo Park,…
Read More »