ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಕಲಾ ಮಂದಿರದಲ್ಲಿ ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, “2026ರ ಬಸವಶ್ರೀ” ಪ್ರಶಸ್ತಿ ಪ್ರಧಾನ ಮಾಡಿದರು.
ಸುತ್ತೂರು ಮಠದ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ,
ರಾಷ್ಟ್ರೀಯ ಬಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಸಿದ್ದರಾಮ ಶರಣರು ಬೆಲ್ದಾಳ ಅವರು, ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಶಾಸಕರಾದ ಹರೀಶ್ ಗೌಡ, ತನ್ವೀರ್ ಸೇಠ್, ಜಿ.ಟಿ.ದೇವೇಗೌಡ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Samruddiya Nele is a digital magazine, to connect with people with latest updates on every moment news, not only to serve the needy but also to serve the nation.
ನಾವು ದೃಷ್ಟಿ ಹೀನರಾದರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ: ಕೆ.ವಿ.ಪ್ರಭಾಕರ್
July 29, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
July 30, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಸೌಧದಲ್ಲಿ ಬೀದರ್ ಜಿಲ್ಲಾ ಉಸ್ತವಾರಿ ಸಚಿವ ಈಶ್ವರ ಬಿ ಖಂಡ್ರೆ, ಸಚಿವ ರಹೀಂಖಾನ್ ಹಾಗೂ ಶಾಸಕರುಗಳ ಜೊತೆ ಬೀದರ್ ಜಿಲ್ಲೆಯ ಅಭಿವೃದ್ಧಿಯ ಕುರಿತಂತೆ ಸಮಾಲೋಚನೆ ನಡೆಸಿದರು.
July 30, 2025
ಆ.೨, ೩ರಂದು ಪ್ರಸುತಿ ಮತ್ತು ಸ್ತ್ರೀರೋಗ ಬಗ್ಗೆ ಸಮ್ಮೇಳನ : ಡಾ. ಹೇಮಲತಾ ಪಾಟೀಲ
August 1, 2025
ಏಷ್ಯನ್ ಪೇಂಟ್ಸ್ ಬ್ಯೂಟಿಫುಲ್ ಹೋಮ್ಸ್ ವಸತಿಯಿಂದ ಕಾರ್ಮಿಕರಿಗೆ ಪೇಂಟ ಬಳಸುವ ವಿಧಾನದ ತರಬೇತಿ
August 1, 2025
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ
August 1, 2025
ಪ್ರಿಂಟ್ ಮಿಡಿಯಾದ ಮಹತ್ವ ಸರ್ವಕಾಲಿಕ -ಶ್ರೀಮತಿ ರಾಜಶೀ ಸ್ವಾಮಿ
August 2, 2025
ಪ್ರಕಾಶ ಬಿ. ಹೊಕರಾಣಾ ಅವರಿಗೆ, ಎಲ್ಲರೂ ಪತ್ರಕರ್ತರೇ ಎಂಬ ವಿಶೇಷ ಶ್ರೇಣಿಯ ಸನ್ಮಾನ.
August 3, 2025
ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಓಡಿಸ್ಸಾ ಮೂಲದ ವಿದ್ಯಾರ್ಥಿನಿಯೊಬ್ಬಳು ತನ್ನ ಹುಟ್ಟು ಹಬ್ಬದ ದಿನದಂದೇ ಆತ್ಮಹತ್ಯೆ(!)
August 3, 2025
ಸಚಿವದ್ವಯರಿಗೆ ಪದಾಧಿಕಾರಿಗಳಿಂದ ಮನವಿ ಪತ್ರ ಸಲ್ಲಿಕೆ ಪಾಲಿಕೆ ಮನೆ ಬಾಡಿಗೆ ಭತ್ಯೆಗೆ ನೌಕರರ ಸಂಘ ಆಗ್ರಹ