ರಾಜಕೀಯ
https://advaadvaith.com
-
ಬೀದರ್ ಮಳೆ ಹಾನಿ: ಕೂಡಲೇ ಪರಿಹಾರ ನೀಡಲು ಈಶ್ವರ ಖಂಡ್ರೆ ಸೂಚನೆ.
ರಸ್ತೆ, ಸೇತುವೆ, ವಿದ್ಯುತ್ ಪುನಸ್ರ್ಥಾಪಿಸಲು, ಪುನರ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಈಶ್ವರ ಖಂಡ್ರೆ ಆದೇಶ ಬೀದರ, ಅಗಸ್ಟ್ 19 (ಕರ್ನಾಟಕ ವಾರ್ತೆ):- ಬೀದರ್ ಜಿಲ್ಲೆಯಲ್ಲಿ ಕಳೆದ 2-3…
Read More » -
ಪ್ರಜಾಸೌಧ ಜಿಲ್ಲಾಡಳಿತ ಸಂಕೀರ್ಣಕ್ಕೆ ಪೂಜೆ:
ಸುಸಜ್ಜಿತ ಕಟ್ಟಡ-ಸಚಿವ ಈಶ್ವರ ಬಿ. ಖಂಡ್ರೆ. ಬೀದರ, ಅಗಸ್ಟ್ 16 (ಕರ್ನಾಟಕ ವಾರ್ತೆ):- ಕಳೆದ 15 ವರ್ಷಗಳಿಂದ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯಾಗಿದ್ದ ಸುಸಜ್ಜಿತ ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣಕ್ಕೆ…
Read More » -
ಹೊಸ ಜಿಲ್ಲಾಡಳಿತದ ಸಂಕೀರ್ಣ ನಿರ್ಮಾಣಕ್ಕೆ ಇಂದು ಉಸ್ತುವಾರಿ ಹಾಗೂ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಪೂಜೆ ಮಾಡಿ ಚಾಲನೆ ನೀಡಿದ್ದಾರೆ.
ಹೊಸ ಜಿಲ್ಲಾಡಳಿತದ ಸಂಕೀರ್ಣ ನಿರ್ಮಾಣಕ್ಕೆ ಇಂದು ಉಸ್ತುವಾರಿ ಹಾಗೂ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಪೂಜೆ ಮಾಡಿ ಚಾಲನೆ ನೀಡಿದ್ದಾರೆ.
Read More » -
ಸಹಕಾರ ಸಚಿವ ರಾಜಣ್ಣ ತಲೆದಂಡ
ಪದೇ ಪದೇ ಸರಕಾರದ ನೀತಿಗಳ ವಿರುದ್ಧ ಹೇಳಿಕೆ ನೀಡುವ ಮೂಲಕ ಮುಜುಗರ ಉಂಟು ಮಾಡುತ್ತಿರುವ ಸಹಕಾರ ಇಲಾಖೆ ಸಚಿವ ರಾಜಣ್ಣ ಅವನ್ನು ಮಂತ್ರಿ ಪದವಿಯಿಂದ ಮುಕ್ತಗೊಳಿಸಲಾಗಿದೆ. ರಾಜ್ಯ…
Read More » -
ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ಆ1: ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಪೋರ್ಸ್ HQTC ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿ ಯ ವಂದೇ ಭಾರತ್ ರೈಲಿಗೆ ಚಾಲನೆ…
Read More » -
ದೇವಸ್ಥಾನದ ಅಭಿವೃದ್ಧಿಗೆ ಬದ್ಧ, ಅಮರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಖಂಡ್ರೆ
ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ಕೋಟಿ ಅನುದಾನ ಘೋಷಿಸಿದ ಖಂಡ್ರೆ ಪಟ್ಟಣದ ಉದ್ಭವಲಿಂಗ ಖ್ಯಾತಿಯ ಶ್ರೀ ಅಮರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಒಂದು ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಘಷಣೆ ಮಾಡಿದ್ದಾರೆ. ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಮಾತನಾಡಿ, ಅಮರೇಶ್ವರ ದೇವಸ್ಥಾನದ ಮಹಾದ್ವಾರ ಸೇರಿದಂತೆ ಜೀರ್ಣೋದ್ಧಾರ ಕಾಮಗಾರಿಗೆ ಸಂಸದರ ಅನುದಾನದಡಿಯಲ್ಲಿ ೧ ಕೋಟಿ ಅನುದಾನ ನೀಡುತ್ತೇನೆ. ಕರ್ನಾಟಕ ಮಾತ್ರವಲ್ಲದೇ ನೆರೆಯ ತೆಲಂಗಾಣ, ಮಹಾರಾಷ್ಟ ರಾಜ್ಯಗಳಿಂದಲೂ ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರೇಶ್ವರ ದೇವರ ದರ್ಶನ ಪಡೆಯುತ್ತಾರೆ. ಈ ದೇವಸ್ಥಾನದ ಅಭಿವೃದ್ಧಿಯಿಂದ ಪ್ರವಾಸೋದ್ಯಮ ಅಭಿವೃದ್ಧಿಗೂ ನೆರವಾಗಲಿದೆ ಎಂದರು ದೇವಸ್ಥಾನದ ಸಮಿತಿಯಲ್ಲಿಯೂ ಅನುದಾನವಿದೆ. ಆದರೆ ಆ ಹಣವನ್ನು ಇಲಾಖೆಯ ಅಧಿಕಾರಿಗಳು ಬೇರೆಯ ಅಭಿವೃದ್ಧಿ ಮಾಡಲಿ. ನಾನು ನನ್ನ ಸಂಸದರ ಅಡಿಯಲ್ಲಿ ಅನುದಾನ ನೀಡುತ್ತೇನೆ. ಇನ್ನೂ ಅವಶ್ಯಕತೆಯಿದ್ದಲ್ಲಿ ಮುಜರಾಯಿ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ದೇವಸ್ಥಾನದ ಮಹಾದ್ವಾರ, ಗೋಪುರ, ಕಲ್ಯಾಣ ಮಂಟಪ, ಭಕ್ತಾದಿಗಳಿಗೆ ವಾಸ್ತವ್ಯದ ವ್ಯವಸ್ಥೆನ ಸೇರಿದಂತೆ ದೇವಸ್ಥಾನವನ್ನು ಇನ್ನಷ್ಟು ಆಕರ್ಷಕವಾಗಿಸಲು ಅಗತ್ಯವಿರುವ ಕಾಮಗಾರಿಯ ಬಗ್ಗೆ ತಹಸೀಲ್ದಾರ ಮಹೇಶ ಪಾಟೀಲ್ ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಿಸಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್, ತಾಪಂ ಮಾಜಿ ಅಧ್ಯಕ್ಷ ನೆಹೆರು ಪಾಟೀಲ್, ಭಾಲ್ಕಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸೋನು ದೇಶಮುಖ, ಬಸವರಾಜ ದೇಶಮುಖ, ಪಪಂ ಸದಸ್ಯ ಸುನಿಲಕುಮಾರ ದೇಶಮುಖ,…
Read More » -
ಸಚಿವದ್ವಯರಿಗೆ ಪದಾಧಿಕಾರಿಗಳಿಂದ ಮನವಿ ಪತ್ರ ಸಲ್ಲಿಕೆ ಪಾಲಿಕೆ ಮನೆ ಬಾಡಿಗೆ ಭತ್ಯೆಗೆ ನೌಕರರ ಸಂಘ ಆಗ್ರಹ
ಬೀದರ್ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್ ಮಹಾನಗರ ಪಾಲಿಕೆ ವ್ಯಾಪ್ತಿಯ ನೌಕರರಿಗೆ ಮಹಾನಗರ ಪಾಲಿಕೆ ಮನೆ ಬಾಡಿಗೆ ಮತ್ತು ಸಿಸಿಎ ಭತ್ಯೆ…
Read More » -
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಸೌಧದಲ್ಲಿ ಬೀದರ್ ಜಿಲ್ಲಾ ಉಸ್ತವಾರಿ ಸಚಿವ ಈಶ್ವರ ಬಿ ಖಂಡ್ರೆ, ಸಚಿವ ರಹೀಂಖಾನ್ ಹಾಗೂ ಶಾಸಕರುಗಳ ಜೊತೆ ಬೀದರ್ ಜಿಲ್ಲೆಯ ಅಭಿವೃದ್ಧಿಯ ಕುರಿತಂತೆ ಸಮಾಲೋಚನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಸೌಧದಲ್ಲಿ ಬೀದರ್ ಜಿಲ್ಲಾ ಉಸ್ತವಾರಿ ಸಚಿವ ಈಶ್ವರ ಬಿ ಖಂಡ್ರೆ, ಸಚಿವ ರಹೀಂಖಾನ್ ಹಾಗೂ ಶಾಸಕರುಗಳ ಜೊತೆ ಬೀದರ್ ಜಿಲ್ಲೆಯ ಅಭಿವೃದ್ಧಿಯ ಕುರಿತಂತೆ…
Read More » -
Grandma’s secret blueberry pie recipe revealed!
Paleo ethical Williamsburg Wes Anderson Vice biodiesel +1, asymmetrical mlkshk shabby chic tofu. Heirloom hoodie migas, fashion axe paleo Intelligentsia…
Read More »